Thursday, August 6, 2020

Sri Raghavendra Pahi Prabho


Sri Raghavendra Pahi prabho



Sri Ragavendra Swamy


Sri Raghavendra Pahi prabho


ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಆನಂದರೂಪಾಯ ನಂದಾತ್ಮಜ ಶ್ರೀಪದಾಂಭೋಜಭಾಜೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಇಷ್ಟಪ್ರದಾನೇನ ಕಷ್ಟಪ್ರಹಾಣೇನ ಶಿಷ್ಟಸ್ತುತ ಶ್ರೀಪದಾಂಭೋಜ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಈಡೇ ಭವತ್ಪಾದ ಪಾಥೋಜಮಾಧ್ಯಾಯ ಭೂಯೋಽಪಿ ಭೂಯೋ ಭಯಾತ್ ಪಾಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಉಗ್ರಂ ಪಿಶಾಚಾದಿಕಂ ದ್ರಾವಯಿತ್ವಾಶು ಸೌಖ್ಯಂ ಜನಾನಾಂ ಕರೋಶೀಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಊರ್ಜತ್ ಕೃಪಾಪೂರ ಪಾಥೋನಿಧೇಮಂಕ್ಷು ತುಷ್ಟೋಽನುಗೃಹ್ಣಾಸಿ ಭಕ್ತ್ವಾನ್ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಋಜೂತ್ತಮ ಪ್ರಾಣ ಪಾದಾರ್ಚನಪ್ರಾಪ್ತ ಮಾಹಾತ್ಮ್ಯ ಸಂಪೂರ್ಣ ಸಿದ್ಧೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಋಭುಸ್ವಭಾವಾಪ್ತ ಭಕ್ತೇಷ್ಟಕಲ್ಪದ್ರು ರೂಪೇಶ ಭೂಪಾದಿ ವಂದ್ಯ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ೠದ್ಧಂ ಯಶಸ್ತೇ ವಿಭಾತಿ ಪ್ರಕೃಷ್ಟಂ ಪ್ರಪನ್ನಾರ್ತಿಹಂತರ್ಮಹೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ||

ಕ್ಲಿಪ್ತಾತಿ ಭಕ್ತೌಘ ಕಾಮ್ಯಾರ್ಥ ದಾತರ್ಭವಾಂಬೋಧಿ ಪಾರಂಗತ ಪ್ರಾಜ್ಞ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೦ ||

ಏಕಾಂತ ಭಕ್ತಾಯ ಮಾಕಾಂತ ಪಾದಾಬ್ಜ ಉಚ್ಚಾಯ ಲೋಕೇ ನಮಸ್ತೇ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೧ ||

ಐಶ್ವರ್ಯಭೂಮನ್ ಮಹಾಭಾಗ್ಯದಾಯಿನ್ ಪರೇಶಾಂ ಚ ಕೃತ್ಯಾದಿ ನಾಶಿನ್ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೨ ||



ಓಂಕಾರ ವಾಚ್ಯಾರ್ಥಭಾವೇನ ಭಾವೇನ ಲಬ್ಧೋದಯ ಶ್ರೀಕ ಯೋಗೀಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೩ ||

ಔರ್ವಾನಲಪ್ರಖ್ಯ ದುರ್ವಾದಿದಾವಾನಲೈಃ ಸರ್ವತಂತ್ರ ಸ್ವತಂತ್ರೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೪ ||

ಅಂಭೋಜಸಂಭೂತಮುಖ್ಯಾಮರಾರಾಧ್ಯ ಭೂನಾಥ ಭಕ್ತೇಶ ಭಾವಜ್ಞ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೫ ||

ಅಸ್ತಂಗತಾನೇಕಮಾಯಾದಿ ವಾದೀಶ ವಿದ್ಯೋತಿತಾಶೇಷ ವೇದಾಂತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೬ ||

ಕಾಮ್ಯಾರ್ಥದಾನಾಯ ಬದ್ಧಾದರಾಶೇಷ ಲೋಕಾಯ ಸೇವಾನುಸಕ್ತಾಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೭ ||

ಖದ್ಯೋತಸಾರೇಷು ಪ್ರತ್ಯರ್ಥಿಸಾರ್ಥೇಶು ಮಧ್ಯಾಹ್ನ ಮಾರ್ತಾಂಡ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೮ ||

ಗರ್ವಿಷ್ಠ ಗರ್ವಾಂಬುಶೋಷಾರ್ಯಮಾತ್ಯುಗ್ರ ನಮ್ರಾಂಬುಧೇರ್ಯಾಮಿನೀ ನಾಥ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೧೯ ||

ಘೋರಾಮಯಧ್ವಾಂತ ವಿಧ್ವಂಸನೋದ್ದಾಮ ದೇದೀಪ್ಯ ಮಾನಾರ್ಕ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೦ ||

ಙಣತ್ಕಾರದಂಡಾಂಕ ಕಾಷಾಯವಸ್ತ್ರಾಂಕ ಕೌಪೀನ ಪೀನಾಂಕ ಹಂಸಾಂಕ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೧ ||

ಚಂಡೀಶ ಕಾಂಡೇಶ ಪಾಖಂಡ ವಾಕ್ಕಾಂಡ ತಾಮಿಶ್ರಮಾರ್ತಾಂಡ ಪಾಷಂಡ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೨ ||

ಛದ್ಮಾಣುಭಾಗಂ ನವಿದ್ಮಸ್ತ್ವದಂತಃ ಸುಸದ್ಮೈವ ಪದ್ಮಾವಧಸ್ಯಾಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೩ ||

ಜಾಡ್ಯಂಹಿನಸ್ತ್ವಿಜ್ವರಾರ್ಶಃಕ್ಷಯಾದ್ಯಾಶು ತೇ ಪಾದ ಪದ್ಮಾಂಬುಲೇಶೋಽಪಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೪ ||




ಝಶಧ್ವಜೀಯೇಷ್ವಲಭ್ಯೋರುಚೇತಃ ಸಮಾರೂಢಮಾರೂಢ ವಕ್ಷೋಂಗ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೫ ||

ಞಾಂಚಾವಿಹೀನಾಯ ಯಾದೃಚ್ಛಿಕ ಪ್ರಾಪ್ತ ತುಷ್ಟಾಯ ಸದ್ಯಃ ಪ್ರಸನ್ನೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೬ ||

ಟೀಕಾರಹಸ್ಯಾರ್ಥ ವಿಖ್ಯಾಪನಗ್ರಂಥ ವಿಸ್ತಾರ ಲೋಕೋಪಕರ್ತಃ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೭ ||

ಠಂಕುರ್ವರೀಣಾಮ ಮೇಯಪ್ರಭಾವೋದ್ಧರಾಪಾದ ಸಂಸಾರತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೮ ||

ಡಾಕಿನ್ಯಪಸ್ಮಾರ ಘೋರಾಧಿಕೋಗ್ರ ಗ್ರಹೋಚ್ಚಾಟನೋದಗ್ರ ವೀರಾಗ್ರ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೨೯ ||

ಢಕ್ಕಾಧಿಕಧ್ವಾನ ವಿದ್ರಾವಿತಾನೇಕ ದುರ್ವಾದಿಗೋಮಾಯು ಸಂಘಾತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೦ ||

ಣಾತ್ಮಾದಿಮಾತ್ರರ್ಣಲಕ್ಷ್ಯಾರ್ಥಕ ಶ್ರೀಪತಿಧ್ಯಾನಸನ್ನದ್ಧಧೀಸಿದ್ಧ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೧ ||

ತಾಪತ್ರಯ ಪ್ರೌಢ ಬಾಧಾಭಿಭೂತಸ್ಯ ಭಕ್ತಸ್ಯ ತಾಪತ್ರಯಂ ಹಂಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೨ ||

ಸ್ಥಾನತ್ರಯಪ್ರಾಪಕಜ್ಞಾನದಾತಸ್ತ್ರಿಧಾಮಾಂಘ್ರಿಭಕ್ತಿಂ ಪ್ರಯಚ್ಛ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೩ ||

ದಾರಿದ್ರ್ಯ ದಾರಿದ್ರ್ಯ ಯೋಗೇನ ಯೋಗೇನ ಸಂಪನ್ನ ಸಂಪತ್ತಿ ಮಾ ದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೪ ||

ಧಾವಂತಿ ತೇ ನಾಮಧೇಯಾಭಿ ಸಂಕೀರ್ತನೇನೈನ ಸಾಮಾಶು ವೃಂದಾನಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೫ ||

ನಾನಾ ವಿಧಾನೇಕ ಜನ್ಮಾದಿ ದುಃಖೌಘತಃ ಸಾಧ್ವಸಂಸಂಹರೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೬ ||



ಪಾತಾ ತ್ವಮೇವೇತಿ ಮಾತಾ ತ್ವಮೇವೇತಿ ಮಿತ್ರಂ ತ್ವಮೇವೇತ್ಯಹಂ ವೇದ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೭ ||

ಫಾಲಸ್ಥದುರ್ದೈವವರ್ಣಾವಳೀಕಾರ್ಯಲೋಪೇಽಪಿ ಭಕ್ತಸ್ಯ ಶಕ್ತೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೮ ||

ಬದ್ಧೋಸ್ಮಿ ಸಂಸಾರ ಪಾಶೇನ ತೇಽಂಘ್ರಿಂ ವಿನಾನ್ಯಾ ಗತಿರ್ನೇತ್ಯಮೇಮಿ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೩೯ ||

ಭಾವೇ ಭಜಾಮೀಹ ವಾಚಾ ವದಾಮಿ ತ್ವದೀಯಂ ಪದಂ ದಂಡವನ್ನೌಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೦ ||

ಮಾನ್ಯೇಷು ಮಾನ್ಯೋಽಸಿ ಮತ್ಯಾ ಚ ಧೃತ್ಯಾ ಚ ಮಾಮದ್ಯಮಾನ್ಯಂ ಕುರುದ್ರಾಗ್ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೧ ||

ಯಂಕಾಮಮಾಕಾಮಯೇ ತಂ ನ ಚಾಪಂ ತತಸ್ತ್ವಂ ಶರಣ್ಯೋ ಭವೇತ್ಯೇಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೨ ||

ರಾಜಾದಿ ವಶ್ಯಾದಿ ಕುಕ್ಷಿಂಭರಾನೇಕಚಾತುರ್ಯವಿದ್ಯಾಸು ಮೂಢೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೩ ||

ಲಕ್ಷ್ಯೇಶು ತೇ ಭಕ್ತವರ್ಗೇಶು ಕುರ್ವೇಕಲಕ್ಷ್ಯಂ ಕೃಪಾಪಾಂಗಲೇಶಸ್ಯ ಮಾಂ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೪ ||

ವಾರಾಂಗನಾದ್ಯೂತಚೌರ್ಯಾನ್ಯ ದಾರಾರತತ್ವಾದ್ಯವದ್ಯತ್ವತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೫ ||

ಶಕ್ತೋ ನ ಶಕ್ತಿಂ ತವ ಸ್ತೋತುಮಾಧ್ಯಾತುಮೀದೃಕ್ವಹಂ ಕರೋಮೀಶ ಕಿಂ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೬ ||

ಷಡ್ವೈರಿವರ್ಗಂ ಮಮಾರಾನ್ನಿರಕುರ್ವಮಂದೋಹರೀರಾಂಘ್ರಿರಾಗೋಽಸ್ತುಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೭ ||

ಸನ್ಮಾರ್ಗಸಚ್ಛಾಸ್ತ್ರ ಸತ್ಸಂಗ ಸದ್ಭಕ್ತಿ ಸುಜ್ಞಾನ ಸಂಪತ್ತಿ ಮಾದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೮ ||



ಹಾಸ್ಯಾಸ್ಪದೋಽಹಂ ಸಮಾನೇಷ್ಟಕೀರ್ತ್ಯಾ ತಂವಾಂಘ್ರಿಂ ಪ್ರಪನ್ನೋಽಸ್ಮಿ ಸಂರಕ್ಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೪೯ ||

ಲಕ್ಷ್ಮೀ ವಿಹೀನತ್ವ ಹೇತೋಃ ಸ್ವಕೀಯೈಃ ಸುದೂರೀಕೃತೋಸ್ಮ್ಯದ್ಯ ವಾಚ್ಯೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೦ ||

ಕ್ಷೇಮಂಕರಸ್ತ್ವಂ ಭವಾಂಭೋಧಿ ಮಜ್ಜಜ್ಜನಾನಾಮಿತಿ ತ್ವಾಂ ಪ್ರಪನ್ನೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೧ ||

ಕೃಷ್ಣಾವಧೂತೇನ ಗೀತೇನ ಮಾತ್ರಕ್ಷರಾದ್ಯೇನ ಗಾಥಾಸ್ತವೇನೇಢ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || ೫೨ |


Sri Raghavendra swamy


--------- Hari Om ----------

Wednesday, July 1, 2020

Ashada Ekadsi

 


Ashada Ekadasi 
 



ನ ಭೋಕ್ತವ್ಯಂ ನ ಭೋಕ್ತವ್ಯಂ ನ ಭೋಕ್ತವ್ಯಂ ಹರೇರ್ದಿನೇ ಹರಿದಿನದೊಳು ಉಂಡವಗೆ ನರಕ ತಪ್ಪದು

ಇಂದು ಪ್ರಥಮ ಏಕಾದಶೀ.ಇದನ್ನು ಶಯನೀ ಏಕಾದಶೀ ಎಂದೂ ಪದ್ಮಾ ಏಕಾದಶೀ ಎಂದೂ ಕರೆಯುವುದುಂಟು.

ಆಷಾಢ ಏಕಾದಶಿಯನ್ನು ಶಯನೀ ಏಕಾದಶಿ ಎನ್ನುವರು , ಕಾರಣ ವಿಷ್ಣು ಇನ್ನು ನಾಲ್ಕು ತಿಂಗಳು ಯೋಗನಿದ್ರೆಗೆ ಜಾರುವನು ,ಅದಕ್ಕಾಗಿ ಅದನ್ನು ಶಯನೀ ಏಕಾದಶಿ ಎನ್ನುವರು ,ಈ ದಿನ ಭಗವಂತನು ಪ್ರಪಂಚ ದೃಷ್ಟಿಯಲ್ಲಿ ಮಲಗಿದಂತೆ ಅನುಸಂಧಾನ ಮಾಡುವರು. ಈ ಏಕಾದಶಿಯನ್ನು ಮಾಡಿದರೆ ಸಂಪತ್ತನ್ನು ಭಾಗ್ಯವನ್ನು ಪಡೆಯುತ್ತಾರೆ , ದುಃಖ ದೂರವಾಗುತ್ತದೆ.....

ಮೊದಲು ಏಕಾದಶಿಯ ಮಹತ್ವವೇನು ? ಏಕಾದಶಿಯ ದಿನ ಯಾಕೆ ಉಪವಾಸ ಮಾಡಬೇಕು ? ಮತ್ತು ಏನು ಫಲ ? ಎಂದು ಅರಿಯೋಣ.

ಪ್ರಾಚೀನ ಕಾಲದಲ್ಲಿ "ಮುರ" ಎಂಬ ರಾಕ್ಷಸನಿದ್ದ .ಇವನು ಇಂದ್ರಾದಿ ದೇವತೆಗಳನ್ನೆಲ್ಲಾ ಸೋಲಿಸಿದನು. ಆಗ ದೇವತೆಗಳೆಲ್ಲಾ ಒಟ್ಟಾಗಿ ಕ್ಷೀರಸಾಗರದಲ್ಲಿ ಮಲಗಿದ್ದ ಶ್ರೀಮನ್ನಾರಾಯಣನನ್ನು ಮುರನಿಂದ ತಮ್ಮನ್ನು ರಕ್ಷಿಸುವಂತೆ ಬ್ರಹ್ಮದೇವರ ಮೂಲಕ ಪ್ರಾರ್ಥಿಸಿದರು.

ಆಗ ದೇವತೆಗಳ ಪ್ರಾರ್ಥನೆಯಂತೆ ಶ್ರೀಹರಿಯು ತನ್ನ ದಿವ್ಯ ಬಾಣಗಳು ಹಾಗೂ ಚಕ್ರವನ್ನು ಮುರಾಸುರನ ಮೇಲೆ ಪ್ರಯೋಗಿಸಿದನು. ಇದರಿಂದ ಮುರಾಸುರನನ್ನು ಬಿಟ್ಟು ಉಳಿದೆಲ್ಲ ರಾಕ್ಷಸರು ಹತರಾದರು . ಶ್ರೀಹರಿಯು ಬದರಿಕಾಶ್ರಮಕೆ ಹೋಗಿ ಅಲ್ಲಿದ್ದ ಒಂದು ಗುಹೆಯಲ್ಲಿ ಮಲಗಿಬಿಟ್ಟರು. ಮುರನು ವಿಷ್ಣುವನ್ನು ಕೊಲ್ಲಲು ಅಲ್ಲಿಗೆ ಬಂದನು. ಆಗ ಭಗವಂತನ ತೇಜಾಂಶದಿಂದ ಅಸ್ತ್ರ ಶಸ್ತ್ರ ಸಜ್ಜಿತಳಾದ ಒಂದು ಕನ್ಯೆಯ ಅವತಾರವಾಯಿತು. ಮುರನಿಗೂ ಆಕೆಗೂ ಯುದ್ಧವಾಯಿತು. ಆಕೆಯ ಒಂದೇ ಹೂಂಕಾರಕ್ಕೆ ಸುಟ್ಟು ಭಸ್ಮನಾದ ಮುರಾಸುರ.ಇದರಿಂದ ಸಂತೋಷಗೊಂಡ ಶ್ರೀಹರಿಯು ಆಕೆಯು ಬೇಡಿದಂತೆ ವರ ಕರುಣಿಸಿದನು.

ಆಕೆಯೇಸಾಕ್ಷಾತ್ಏಕಾದಶೀ

ಆಕೆಯು ಪರಮಾತ್ಮನಲ್ಲಿ ಭಯ ಭಕ್ತಿಯಿಟ್ಟು ತನ್ನದಿನದಂದು ಉಪವಾಸ ಮಾಡಿದರೆ ಅವರ ಪಾಪಗಳನ್ನೆಲ್ಲಾ ಕಳೆದು ಮೊಕ್ಷ ಕರುಣಿಸುವಂತೆ ಕೋರಿಕೊಂಡಳು. ಅದಕ್ಕಾಗಿಯೇ ಎರಡೂ ಪಕ್ಷಗಳ ಏಕಾದಶಿಗಳು ಪಾಪನಾಶಕಗಳು .ಆದ್ದರಿಂದ ಏಕಾದಶಿಯ ಉಪವಾಸ ಅತ್ಯಂತ ಶ್ರೇಷ್ಠವಾದದ್ದು . ಆದಿನ ಉಪವಾಸ ಮಾಡಿ ಶ್ರೀಮನ್ನಾರಾಯಣನ ಸ್ಮರಣೆ, ದ್ವಾದಶಿಯ ಪಾರಣೆ ಮಾಡಿದರೆ ಕಲಿಯ ದೋಷ ಪರಿಹಾರ .‌‌‌..

ಆಷಾಡಏಕಾದಶೀಮಾಹಾತ್ಮೆ


ಒಮ್ಮೆ ನಾರದರು ತನ್ನ ತಂದೆಯಾದ ಚತುರ್ಮುಖ ಬ್ರಹ್ಮದೇವರ ಕುರಿತು ಆಷಾಢ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯ ಮಹಿಮೆಯನ್ನು ಹೇಳಬೇಕಾಗಿ ಬೇಡಿಕೊಂಡರು. ಆಗ ಬ್ರಹ್ಮದೇವರು ನಾರದರನ್ನು ಕುರಿತು – ಹೇ ವಿಷ್ಣುಭಕ್ತರಲ್ಲಿ ಶ್ರೇಷ್ಠನಾದ ನಾರದನೇ – ಸಕಲ ಲೋಕದಲ್ಲಿಯೂ ಏಕಾದಶೀ ವ್ರತಕ್ಕಿಂತ ಶ್ರೇಷ್ಠವಾದ ಬೇರೊಂದು ಪವಿತ್ರವಾದ ವ್ರತವಿಲ್ಲ, ಆದುದರಿಂದ ಸರ್ವಪಾಪಗಳ ನಿವೃತ್ತಿಗಾಗಿ ಪ್ರಯತ್ನಪೂರ್ವಕ ಏಕಾದಶೀ ವ್ರತವನ್ನು ಆಚರಿಸಬೇಕು. ಏಕಾದಶ್ಯಾಂ ವ್ರತಂ ಪುಣ್ಯಂ ಪಾಪಘ್ನಂ ಸರ್ವಕಾಮದಮ್ | ನ ಕೃತಂ ಯೈರ್ನರೈರ್ಲೋಕೇ ತೇ ನರಾ ನಿರಯೈಷಿಣಃ || ಪಾಪಗಳನ್ನು ನಾಶಮಾಡುವಂತಹ, ಸಕಲ ಕಾಮನೆಗಳನ್ನು ತಂದುಕೊಡುವಂತಹ ಏಕಾದಶೀ ಎಂಬ ಪುಣ್ಯವ್ರತವನ್ನು ಈ ಲೋಕದಲ್ಲಿ ಯಾರು ಆಚರಿಸುವುದಿಲ್ಲವೋ ಅವರು ನರಕವನ್ನು ಸೇರುತ್ತಾರೆ. ಹೀಗೆ ಏಕಾದಶೀ ಉಪವಾಸದ ಮಹತ್ತ್ವವನ್ನು ವರ್ಣಿಸಿ, ಪದ್ಮಾ ಎಂಬ ಹೆಸರುಳ್ಳ ಶ್ರೀಹರಿಯ ಅತ್ಯಂತ ಪ್ರೀತಿಗೆ ಪಾತ್ರವಾದಂಥಹ ಈ ಏಕಾದಶಿಯ ಕುರಿತ ಪೌರಾಣಿಕವಾದ ಐತಿಹ್ಯವನ್ನು ಬ್ರಹ್ಮದೇವರು ಹೇಳಿದರು. ಈ ಪುರಾಣಕಥಾ ಶ್ರವಣ ಮಾತ್ರದಿಂದ ಮಹಾಪಾಪಗಳು ನಾಶವಾಗಿ ಸದ್ಗತಿ ದೊರಕುತ್ತದೆ. ಹಿಂದೆ ಕೃತಯುಗದಲ್ಲಿ ವೈವಸ್ವತಮನುವಿನ ವಂಶದಲ್ಲಿ ಮಹಾಧರ್ಮಿಷ್ಠನಾದ ಮಾಂಧಾತಾ ಎಂಬ ರಾಜನು ಚಕ್ರವರ್ತಿಯಾಗಿ ಭೂಮಿಯನ್ನು ಆಳುತ್ತಿದ್ದನು. ಮಹಾ ಪರಾಕ್ರಮಿಯೂ, ಸತ್ಯನಿಷ್ಠನೂ ಆದ ಆ ರಾಜರ್ಷಿಯು ತನ್ನ ಪ್ರಜೆಗಳನ್ನು ಮಕ್ಕಳ ಹಾಗೆ ಪರಿಪಾಲಿಸುತ್ತಿದ್ದನು. ಅವನ ರಾಜ್ಯದಲ್ಲಿ ಪ್ರಜೆಗಳೆಲ್ಲರೂ ನಿರಾತಂಕರಾಗಿ, ಧರ್ಮದಿಂದ ಸಮೃದ್ಧ ಜೀವನ ನಡೆಸುವವರಾಗಿದ್ದರು. ದುರ್ಭಿಕ್ಷೆಯಾಗಲಿ ಆಧಿವ್ಯಾಧಿಗಳ್ಯಾವುವೂ ಅವನ ರಾಜ್ಯದಲ್ಲಿ ಇರಲಿಲ್ಲ. ಒಮ್ಮೆ ಮಾಂಧಾತಾ ರಾಜನ ರಾಜ್ಯದಲ್ಲಿ ವಿಧಿವಶಾತ್ ಎಂಬಂತೆ ಭಯಂಕರವಾದ ಮೂರು ವರ್ಷಗಳಷ್ಟು ದೀರ್ಘಕಾಲ ಬರಗಾಲ ಬಿದ್ದಿತು. ಮಳೆ-ಬೆಳೆಗಳಿಲ್ಲದೇ ಪ್ರಜೆಗಳಲ್ಲಿ ಹಾಹಾಕಾರ ಉಂಟಾಯಿತು. ಹಸಿವೆ ನೀರಡಿಕೆಯಿಂದ ಪೀಡಿತರಾಗಿ ಜನ ರಾಜನ ಮೊರೆ ಹೊಕ್ಕರು.



ಹೇ ರಾಜನೇ – ಪರ್ಜನ್ಯರೂಪಿಯಾದ ಭಗವಾನ್ ವಿಷ್ಣುವು ಸದಾ ಸರ್ವತ್ರ ವ್ಯಾಪ್ತನಾಗಿರುವನು, ಅವನೇ ಮಳೆಯನ್ನು, ಮಳೆಯಿಂದ ಬೆಳೆಗಳನ್ನು ಮತ್ತು ಬೆಳೆಗಳಿಂದ ಪ್ರಜೆಗಳನ್ನು ಸೃಷ್ಟಿಮಾಡುವನು. ಮಳೆಯ ಅಭಾವದಿಂದ ಪ್ರಜೆಗಳ ನಾಶವಾಗುತ್ತಿರುವ ಕಾರಣ, ನೀನು ಏನಾದರೂ ಉಪಾಯವನ್ನು ಮಾಡು – ಎಂದು ಪ್ರಾರ್ಥಿಸಿಕೊಂಡರು. ಪ್ರಜಾಪಾಲಕನಾದ ರಾಜನು ಈ ಕ್ಷೋಭೆಯಿಂದ ಪರಿಹಾರದ ಶೋಧನೆಗಾಗಿ ಋಷಿಮುನಿಗಳ ಆಶ್ರಮಗಳನ್ನು ಅರಸುತ್ತಾ ಅರಣ್ಯಕ್ಕೆ ತೆರಳಿದನು. ಒಂದು ಪ್ರದೇಶದಲ್ಲಿ ಅತ್ಯಂತ ತೇಜೋರಾಶಿಯಂತಿರುವ ಪ್ರತಿಬ್ರಹ್ಮನ ಹಾಗೇ ಹೊಳೆಯುತ್ತಿರುವ ಬ್ರಹ್ಮದೇವರ ಮಗನಾದ ಅಂಗೀರಸ ಮುನಿಗಳನ್ನು ನೋಡಿದನು. ಅವರಿಂದ ಅನುಗ್ರಹ ಪಡೆಯಬೇಕೆಂದು ಇಚ್ಛಿಸಿ ಬಳಿ ಸಾರಿ ವಿನಯಪೂರ್ವಕವಾಗಿ ನಮಸ್ಕರಿಸಿ ನಿಂತುಕೊಂಡನು. ಚಕ್ರವರ್ತಿಯು ತನ್ನ ರಾಜ್ಯದಲ್ಲಿ ಉಂಟಾದ ಪ್ರಕೃತಿ ವಿಕೋಪದ ವಿಷಯವನ್ನು ಅಂಗೀರಸರಿಗೆ ತಿಳಿಸಿ ಸಮಾಧಾನವನ್ನು ಹೇಳಬೇಕೆಂದು ಕೇಳಿಕೊಂಡನು.



ಋಷಿಗಳು, ಮಾಂಧಾತ ರಾಜನೇ – ಈ ಕೃತಯುಗವು ಯುಗಗಳಲ್ಲಿ ಶ್ರೇಷ್ಠವಾಗಿದೆ, ಈ ಯುಗದಲ್ಲಿ ಎಲ್ಲರೂ ಬ್ರಹ್ಮನನ್ನು ಕುರಿತು ಉಪಾಸನೆಯನ್ನು ಮಾಡುವುದರಿಂದ ಧರ್ಮವು ನಾಲ್ಕೂ ಚರಣಗಳಿಂದ ಯುಕ್ತವಾಗಿದೆ. ಬ್ರಾಹ್ಮಣರು ಮಾತ್ರ ವೈದಿಕ ಮಾರ್ಗದಿಂದ ತಪವನ್ನಾಚರಿಸುವುದು ಈ ಯುಗಧರ್ಮ, ಆದರೆ ಇದಕ್ಕೆ ವಿರುದ್ಧವಾಗಿ ನಿನ್ನ ರಾಜ್ಯದಲ್ಲಿ ವಿಧರ್ಮಿಯಾದ ವೃಷಲನೆಂಬ ಅಂತ್ಯಜನು ಅನ್ಯಾಯವನ್ನು ಬಯಸಿ ತಪಸ್ಸನ್ನಾಚರಿಸುತ್ತಿರುವುದು ಈ ಕ್ಷಾಮಕ್ಕೆ ಕಾರಣವಾಗಿದೆ. ಅವನ ನಿವಾರಣೆಯಾದರೆ ಕ್ಷಾಮ ಕಳೆದು ಪುನಃ ಸುಭೀಕ್ಷವುಂಟಾಗುತ್ತದೆ ಎಂದು ಹೇಳಿದರು. ರಾಜನು, ನಿರಪರಾಧಿಯಾದ ಮತ್ತು ತಪಸ್ಸನ್ನಾಚರಿಸುತ್ತಿರುವ ಅವನನ್ನು ತಾನು ನಿವಾರಿಸಲಾರೆ, ಆದ್ದರಿಂದ ಇನ್ನೇನಾದರೂ ಪರ್ಯಾಯ ಧರ್ಮೋಪಾಯವನ್ನು ತಿಳಿಸಬೇಕೆಂದು ಬೇಡಿಕೊಂಡನು. ರಾಜನ ಕ್ಷಮಾಗುಣ ಮತ್ತು ಧರ್ಮಬುದ್ಧಿಯಿಂದ ಅಂಗೀರಸರು ಪ್ರಸನ್ನರಾಗಿ, ಹೇ ರಾಜನೇ ಆಷಾಢ ಮಾಸದ ಶುಕ್ಲಪಕ್ಷದಲ್ಲಿ ಬರುವ ಪದ್ಮಾನಾಮಕ ಏಕಾದಶಿಯ ವ್ರತವನ್ನು ನೀನು ಪರಿವಾರ ಪ್ರಜಾ ಸಹಿತನಾಗಿ ಕ್ಷಾಮ ಪರಿಹಾರಕ್ಕಾಗಿಯೇ ಸಂಕಲ್ಪಿಸಿ ಮಾಡುವಿಯಾದರೆ ಕ್ಷಾಮವು ನೀಗಿ ನಿನ್ನ ರಾಜ್ಯದಲ್ಲಿ ಮೊದಲಿನಂತೆ ಸುಭೀಕ್ಷ ಉಂಟಾಗುತ್ತದೆ, ಹೇಗೆಂದರೆ ಈ ಏಕಾದಶಿಯು – ಸರ್ವಸಿದ್ಧಿಪ್ರದಾ ಹ್ಯೇಷಾ ಸರ್ವೋಪದ್ರವನಾಶಿನೀ | ಸರ್ವಸಿದ್ಧಿಯನ್ನು ಕೊಡುವುದು ಮತ್ತು ಎಲ್ಲ ಉಪದ್ರವಗಳನ್ನು ನಾಶಮಾಡುವಂತಹದ್ದಾಗಿದೆ, ಆದ್ದರಿಂದ ನೀನು ಈ ವ್ರತವನ್ನು ಖಂಡಿತವಾಗಿ ಮಾಡು ಎಂದು ಉಪದೇಶವನ್ನು ಕೊಟ್ಟರು. ಈ ಪ್ರಕಾರ ಅಂಗೀರಸರಿಂದ ಉಪದೇಶ ಪಡೆದವನಾಗಿ ರಾಜನು ತನ್ನ ರಾಜ್ಯಕ್ಕೆ ತೆರಳಿ, ಆಷಾಢ ಪ್ರಾಪ್ತವಾಗಲು ಸಮಸ್ತ ಪ್ರಜಾಜನ ಮತ್ತು ಪರಿವಾರ ಸಮೇತ ಈ ಏಕಾದಶೀ ವ್ರತವನ್ನು ವಿಧಿವತ್ತಾಗಿ ಸಂಕಲ್ಪಿಸಿ ಮಾಡಿದನು. ಶೀಘ್ರವಾಗಿ ವ್ರತಪ್ರಭಾವದಿಂದ ರಾಜ್ಯದಲ್ಲಿ ಸುವೃಷ್ಟಿಯಾಯಿತು ಮತ್ತು ಅವನ ರಾಜ್ಯ ಪುನಃ ಸಂಪದ್ಭರಿತವಾಯಿತು. ಈ ಕಾರಣದಿಂದಲೇ ಶ್ರೇಷ್ಠವಾದ ಈ ಪದ್ಮಾವ್ರತವನ್ನು ಆಚರಿಸಬೇಕು. ಈ ವ್ರತವು ಭುಕ್ತಿ ಮುಕ್ತಿ ಪ್ರದವೂ, ಜನರಿಗೆ ಸುಖದಾಯಕವೂ ಆಗಿದೆ. ಈ ವ್ರತದ ಮಹಾತ್ಮೆಯ ಪಠನ ಹಾಗೂ ಶ್ರವಣಗಳಿಂದ ಸರ್ವಪಾಪಗಳೂ ನಾಶವಾಗುತ್ತವೆ. ಇತಿ ಆಷಾಢ ಏಕಾದಶೀ ವ್ರತ ಮಾಹಾತ್ಮ್ಯಮ್.


ಏಕಾದಶೀ ವ್ರತವನ್ನುಮಾಡುವಕ್ರಮ

ಮೊದಲನೆಯ ದಿನ ದಶಮಿಗೆ ಏಕಭುಕ್ತವಿರಬೇಕು.
ಏಕಾದಶಿಯಂದು ಪ್ರಾತಃಸ್ನಾನ ಮಾಡಿ ತುಳಸಿಯನ್ನು ಅರ್ಪಿಸಿ ವಿಷ್ಣುವಿನ ಪೂಜೆಯನ್ನು ಮಾಡಬೇಕು.


ಪೂರ್ಣದಿವಸ ಉಪವಾಸ ಮಾಡಬೇಕು. ರಾತ್ರಿ ಹರಿಭಜನೆಯೊಂದಿಗೆ ಜಾಗರಣೆ ಮಾಡಬೇಕು. ಆಷಾಢ ಶುಕ್ಲ ದ್ವಾದಶಿಗೆ ವಾಮನನನ್ನು ಪೂಜಿಸಿ ಪಾರಣೆ ಮಾಡಬೇಕು. ಈ ಎರಡೂ ದಿನಗಳಂದು ಶ್ರೀವಿಷ್ಣುವನ್ನು ‘ಶ್ರೀಧರ’ ಎನ್ನುವ ಹೆಸರಿನಿಂದ ಪೂಜಿಸಿ ಉಪವಾಸ ಮಾಡಿ ಭಗವಂತನಿಗೆ ಪೂಜೆ ಮಾಡಿ ತುಳಸಿಯಿಂದ ಅರ್ಚಿಸಿ , ಮಾರನೇಯ ದಿನ ದ್ವಾದಶಿ ಬೆಳಿಗ್ಗೆ ಪಾರಣೆಮಾಡಿದರೆ ಎಲ್ಲ ಕಷ್ಟಗಳೂ ಪರಿಹಾರವಾಗುವುದು. ಏಕಭುಕ್ತ ಈ ದಿನವೂ ಆವಶ್ಯಕ.






                                                         ----------- Hari Om ----------

Saturday, June 6, 2020

Graha adipati for Nakshatras & its simple Dosha Parihara

Graha adipati for Nakshatras & its simple Dosha Parihara


  

ಯಾವ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಸರಳ ಪರಿಹಾರ..‌

#
ಅಶ್ವಿನಿ

ಈ ನಕ್ಷತ್ರದಲ್ಲಿ ಜನಿಸಿರುವವರಿಗೆ ವಿದ್ಯೆಕ್ಕಿಂತ ಬುದ್ದಿಮಟ್ಟ ಜಾಸ್ತಿ , ಇವರು ಇನ್ನೊಬ್ಬರ ಸ್ನೇಹ ಬೇಗ ಸಂಪಾದಿಸುತ್ತಾರೆ... ಈ ನಕ್ಷತ್ರದಅಧಿಪತಿ ಕೇತು .... ಕುಲದೇವರ ಆರಾಧನೆ ನಿತ್ಯ ಮಾಡಿ

#
ಭರಣಿ

ಭರಣಿ ನಕ್ಷತ್ರದವರಿಗೆ ನಾವು ಸಾಮಾನ್ಯ ವಾಗಿ ಹೇಳೊದು ಭರಣಿ ನಕ್ಷತ್ರ ಧರಣಿ ಆಳುತ್ತಾರೆ ಅಂತ ಇವರು ಏನೇ ಕೆಲಸ ಮಾಡಲಿ ಹತ್ತು ಸಲ ಯೊಚನೆ ಮಾಡುತ್ತಾರೆ... ಈ ನಕ್ಷತ್ರದ ಅಧಿಪತಿ ಶುಕ್ರ......‌ ದುರ್ಗಾದೇವಿ ಆರಾಧನೆ ಮಾಡಬೇಕು

#
ಕೃತ್ತಿಕಾ

ಇವರು ಒಳ್ಳೆಯ ಕೆಲಸಗಾರರು ,ಯಾವದೇ ಕೆಲಸಮಾಡಲಿ ಆ ಕೆಲಸಕ್ಕೆ ನ್ಯಾಯ ಒದಗಿಸುವರು..‌ಆದರೆ ಅಹಂ ಜಾಸ್ತಿ.. ಈ ನಕ್ಷತ್ರದ ಅಧಿಪತಿ ರವಿ ....‌ ಆದಿತ್ಯ ಹೃದಯ ಪಠಣೆ ಒಳ್ಳೆಯದು

#
ರೋಹಿಣಿ

ಈ ನಕ್ಷತ್ರ ದವರು ಉತ್ತಮ ಸ್ವಭಾವ , ಅತಿಥಿ ಸತ್ಕಾರ ಮನೋಭಾವದವರು , ಹಲವಾರು ಅಭಿರುಚಿ ಉಳ್ಳವರು... ಈ ನಕ್ಷತ್ರದ ಅಧಿಪತಿ ಚಂದ್ರ ...‌‌..ಶಿವನಿಗೆ ರುದ್ರಾಭಿಷೇಕ ಮಾಡುವದು ಒಳ್ಳೆಯದು

#
ಮೃಗಶಿರಾ

ಒಳ್ಳೆಯ ಬುದ್ಧಿವಂತಿಕೆ ಆದರೆ ಉಪಯೋಗಿಸುವದು ಕಡಿಮೆ ಆಲಸಿಗಳು . ಭೋಗ ಪ್ರೀಯರು... ಈ ನಕ್ಷತ್ರದ ಅಧಿಪತಿ ಕುಜ ... ಗಣಪತಿ ಆರಾಧನೆ , ಮಂಗಳ ಚಂಡಿಕೆ ಸ್ತೋತ್ರ ಹೇಳಿದರೆ ಒಳ್ಳೆಯದು

#
ಆರ್ದ್ರಾ

ಇವರು ಗೊಂದಲ ಮನಸ್ಥಿತಿ ಇರುವವರು.. ಬೇಗನೆ ನಿರ್ದಾರ ತೆಗೆದುಕೊಳ್ಳುವದಿಲ್ಲ . ಆದರೆ ಒಂದು ಸಲ ತೆಗೆದುಕೊಂಡ ನಿರ್ದಾರಕ್ಕೆ ಬದ್ಧರಾಗಿರುತ್ತಾರೆ...‌ ಈ ನಕ್ಷತ್ರ ದ ಅಧಿಪತಿ ರಾಹು ..‌..ಸುಬ್ರಹ್ಮಣ್ಯ ಸ್ತೋತ್ರ ನಿತ್ಯಹೇಳಿ

#
ಪುನರ್ವಸು

ಒಳ್ಳೆಯ ಸ್ವಭಾವ . ದೈವ ಭಕ್ತಿ ಎಲ್ಲರೊಂದಿಗೆ ಹಂಚಿ ತಿನ್ನುವ ಪ್ರವೃತ್ತಿ ಯವರು ..‌ ಈ ನಕ್ಷತ್ರದ ಅಧಿಪತಿ ಗುರು ದತ್ತಾತ್ರೇಯ , ಗುರುಚರಿತ್ರೆ ಪಾರಾಯಣ

#
ಪುಷ್ಯ

ಇವರು ರಾಜಕೀಯ ಇಷ್ಟ ಪಡುವವರು , ಜನ ಸೇವೆಯಲ್ಲಿ ಇರಲು ಇಷ್ಟಪಡುವರು . ಹಿರಿಯರಿಗೆ ಅಧಿಕ ಗೌರವ ಕೊಡುವವರು ...‌‌ ಈ ನಕ್ಷತ್ರದ ಅಧಿಪತಿ ಶನಿ ... ಹೆಚ್ಚಾಗಿ ನೀವು ಕೈಕಾಲು ಇಲ್ಲದವರಿಗೆ.ತಿನಿಸನ್ನು ಕೊಡಿಸಿ


#
ಆಶ್ಲೇಷಾ

ಈ ನಕ್ಷತ್ರದವರು ಆಡಂಬರ ಪ್ರೀಯರು , ಮತ್ತು ಅಲಂಕಾರಕ್ಕೆ ಮನ ಸೋಲುವವರು . ಸೌಂದರ್ಯ ಪ್ರೀಯರು... ಈ ನಕ್ಷತ್ರದ ಅಧಿಪತಿ ಬುಧ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ

#
ಮಖಾ

ಈ ನಕ್ಷತ್ರದವರು ಸ್ವಲ್ಪ ಹೆಚ್ಚೇ ಸ್ವಾಭಿಮಾನಿಗಳು , ಯಾರ ಹತ್ತಿರಾನೂ ಸಹಾಯ ಕೇಳುವದು ಕಡಿಮೆ , ಈ ನಕ್ಷತ್ರದ ಅಧಿಪತಿ ಕೇತು ಕುಲ ದೇವರ ಆರಾಧನೆ


#
ಪುಬ್ಬಾ

ಈ ನಕ್ಷತ್ರದವರು ಸ್ವಭಾವತಃ ಹಾಸ್ಯ ಪ್ರೀಯರು ಸ್ವಲ್ಪ ಸಿಟ್ಟು ಕಡಿಮೆ ತಾಳ್ಮೆ ಜಾಸ್ತಿ .... ಈ ನಕ್ಷತ್ರದ ಅಧಿಪತಿ ಶುಕ್ರ ಮಹಾಲಕ್ಷಿ ಅಷ್ಟೋತ್ತರ ಪಾರಾಯಣ

#
ಉತ್ತರಾ

ಈ ನಕ್ಷತ್ರದವರ ವ್ಯವಹಾರಿಕವಾಗಿ ತುಂಬಾ ಚತುರರು ..ಎಲ್ಲರೊಂದಿಗೆ ಒಳ್ಳೆಯ ಸಂಬಂಧ ಹೊಂದಿರುವವರು...‌ ಈ ನಕ್ಷತ್ರದ ಅಧಿಪತಿ ರವಿ ತಾಂಬೂಲ ದಾನ ಮಾಡುವದು ಒಳ್ಳೆಯದು

#
ಹಸ್ತ

ಈ ನಕ್ಷತ್ರದವರು ವಿಲಾಸಿ ಪ್ರೀಯರು , ಸ್ವಲ್ಪ ಸಿಟ್ಟು ಜಾಸ್ತಿ . ಆದರೆ ಹೃದಯವಂತರು ..‌‌ ಈ ನಕ್ಷತ್ರದ ಅಧಿಪತಿ ಚಂದ್ರ...... ಶಿವನಿಗೆ ಬಿಲ್ವ ಪತ್ರೆ ಅರ್ಚನೆ

#
ಚಿತ್ತ

ಈ ನಕ್ಷತ್ರದಲ್ಲಿ ಜನಿಸಿರುವವರು ಸಮಚಿತ್ತ ಉಳ್ಳವರು , ಕವಿಗಳು , ಸಾಹಿತ್ಯ ಅದ್ಯಯನದಲ್ಲಿ ಹೆಚ್ಚು ಆಸಕ್ತಿ ಹೊಂದಿರುವವರು..... ಈ ನಕ್ಷತ್ರದ ಅಧಿಪತಿ ಕುಜ ಅನ್ನದಾನ ಮಾಡುವಲ್ಲಿ ಹೋಗಿ ಕೈಲಾದ ಧನ ಸಹಾಯ ಹಾಗೂ ಸಹಾಯ ಮಾಡಿ

#
ಸ್ವಾತಿ

ಸ್ವಾತಿ ನಕ್ಷತ್ರದವರು ಮೃದು ಸ್ವಭಾವದವರು , ಬೇಗನೆ ಇನ್ನೊಬ್ಬರನ್ನು ನಂಬುವವರು . ಪರರಿಗೆ ಸಹಾಯ ಮಾಡುವವರು .. ಈ ನಕ್ಷತ್ರದ ಅಧಿಪತಿ ರಾಹು ಸುಬ್ರಹ್ಮಣ್ಯ ಆರಾಧನೆ

#
ವಿಶಾಖ

ಈ ನಕ್ಷತ್ರದವರು ಬುದ್ದಿವಂತರು ಜೊತೆಗೆ ಹಠದ ಸ್ವಭಾವ , ಯಾವದೇ ಕೆಲಸಕ್ಕೂ ತಮ್ಮ ಶ್ರಮದ ಬಗ್ಗೆ ಯೋಚಿಸುವದಿಲ್ಲ...‌‌ ಈ ನಕ್ಷತ್ರದ ಅಧಿಪತಿ ಗುರು .. ರಾಯರ ಆರಾಧನೆ ಮಾಡಿ

#
ಅನೂರಾಧ

ಈ ನಕ್ಷತ್ರದವರು ಕುಟುಂಬದ ಎಲ್ಲರ ಪ್ರೀತಿಗೆ ಪಾತ್ರರಾಗುವವರು , ಒಂದು ಕುಟುಂಬದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವರು..‌
ಈ ನಕ್ಷತ್ರದ ಅಧಿಪತಿ.... ಈ ನಕ್ಷತ್ರದ ಅಧಿಪತಿ ಶನಿ
ಬೇಳಿಗ್ಗೆ ತೈಲಾಭ್ಯಾಂಗ ಸ್ನಾನ ಮಾಡಿ

#
ಜೇಷ್ಠ

ಜಗಳತನದ ಜಾಯಮಾನವಲ್ಲದವರು , ನಿರ್ಮಲ ಸ್ವಭಾವ...ಈ ನಕ್ಷತ್ರದ ಅಧಿಪತಿ ಬುಧ ವಿಷ್ಣು ಸಹಸ್ರನಾಮ ಪಾರಾಯಣೆ..

#
ಮೂಲಾ

ಈ ನಕ್ಷತ್ರದವರು ಕಲಾ ಪ್ರೀಯರು , ಎಲ್ಲರೊಂದಿಗೆ ಆರೋಗ್ಯಕರ ಸಂಬಂಧ ಹೊಂದಿರುವವರು ಆದರೆ ಇವರಿಗೆ ಆರೋಗ್ಯ ದ ತೊಂದರೆ ಜಾಸ್ತಿ ..‌ಈ ನಕ್ಷತ್ರದ ಅಧಿಪತಿ ಕೇತು ಸಾದ್ಯವಾದಾಗ ಬ್ರಾಹ್ಮಣರಿಗೆ ದಕ್ಷಿಣೆ ಕೊಟ್ಟು ನಮಸ್ಕಾರ ಮಾಡಿ

#
ಪೂರ್ವಾಷಾಢ

ವಿನಯವಂತರು ಮಿತಬಾಷಿಗಳು ಬೇರೆಯವರ ದುಃಖಕ್ಕೆ ಬೇಗ ಸ್ಪಂದಿಸುವವರು ...‌ ಈ ನಕ್ಷತ್ರದ ಅಧಿಪತಿ ಶುಕ್ರ ಲಕ್ಷೀ ಅಷ್ಟೋತ್ತರ ಪಾರಾಯಣ ಮಾಡಿ

#
ಉತ್ತರಾಷಾಢ

ಸಮಯ ಚಿತ್ತದಿಂದ ನಡೆದುಕೊಳ್ಳುವವರು , ಅತೀಯಾದ ವಿನಯ ಸೌಮ್ಯ ಮಾತು .... ಈ ನಕ್ಷತ್ರದ ಅಧಿಪತಿ ರವಿ ಆದಿತ್ಯ ಹೃದಯ ಪಾರಾಯಣ ಮಾಡಿ

#
ಶ್ರವಣ

ಈ ನಕ್ಷತ್ರದವರು ತಮ್ಮ ತಪ್ಪನ್ನ ಬೇಗ ಒಪ್ಪಿಕೊಳ್ಳುವ ಮನೋಭಾವ , ಇನ್ನೋಬ್ಬರಿಗೆ ನೋವಿಗೆ ಬೇಗ ಸ್ಪಂದಿಸುವ ಮತ್ತು ಪರರಿಗೆ ಉಪಕಾರಿ...‌ ಈ ನಕ್ಷತ್ರದ ಅಧಿಪತಿ ಚಂದ್ರ
ಶಿವನಿಗೆ ರುದ್ರಾಭಿಷೇಕ ಮಾಡಿಸಿ.‌

#
ಧನಿಷ್ಠ

ಈ ನಕ್ಷತ್ರದವರು ಸ್ವಲ್ಪ ಕಠೋರ ಮಾತು , ಮಾತಿನಲ್ಲೂ ನಿಪುಣರು..‌ ಈ ನಕ್ಷತ್ರದ ಅಧಿಪತಿ ಕುಜ ...‌ ಮಂಗಳ ಚಂಡಿಕೆ ಸ್ತೋತ್ರ ಹೇಳಿ

#
ಶತಭಿಷಾ

ಈ ನಕ್ಷತ್ರದವರು ಸಮಯಕ್ಕೆ ತಕ್ಕಂತೆ ಹೊಂದಿಕೊಳ್ಳುವ ಸ್ವಭಾವ ಚತುರರು....ಈ ನಕ್ಷತ್ರದ ಅಧಿಪತಿ ರಾಹು ಸುಬ್ರಹ್ಮಣ್ಯ ಸ್ತೋತ್ರ ಪಾರಾಯಣ ಮಾಡಿ

#
ಪೂರ್ವಾಭಾದ್ರ

ಈ ನಕ್ಷತ್ರದವರಿಗೆ ಶ್ರದ್ಧೆ ಜಾಸ್ತಿ ಯಾವದೇ ವಿಷಯ ಸರಿಯಾಗಿ ತಿಳಿದುಕಳ್ಳದೇ ಆಳವಾಗಿ ಅದ್ಯಯನ ಮಾಡದೇ ಒಪ್ಪಿಕೊಳ್ಳುವದಿಲ್ಲ ..ಈ ನಕ್ಷತ್ರದ ಅಧಿಪತಿ ಗುರು.... ಗುರು ಚರಿತ್ರೆ ಪಾರಾಯಣ ಮಾಡಿ

#
ಉತ್ತರಾಭಾದ್ರ

ಗತ್ತಿನ ಮಾತಿನವರು ಮಾತಿನಲ್ಲಿ ಚಾತುರ್ಯ ಉಳ್ಳವರು ಮಿತ ಬಾಷಿಗರು ..‌ಈ ನಕ್ಷತ್ರದ ಅಧಿಪತಿ ಶನಿ ಶಿವನಿಗೆ ಬುತ್ತಿ ಪೂಜೆ ಮಾಡಿಸಿ ಸಾದ್ಯವಾದಾಗ

#
ರೇವತಿ

ಈ ನಕ್ಷತ್ರದವರು ಸ್ವಭಾವತಃ ಒಳ್ಳೆಯವರು , ಆದ್ಯಾತ್ಮದ ಒಲವು ಹೊಂದಿರುವವರು , ದೇವರನ್ನು ಅಪಾರ ನಂಬುವವರು ಆದರೆ ಸ್ವಲ್ಪ ಅಹಂ ಹೊಂದಿರುವವರು..‌ ಈ ನಕ್ಷತ್ರದ ಅಧಿಪತಿ ಬುಧ ವಿಷ್ಣು ಸಹಸ್ರನಾಮ ಪಾರಾಯಣೆ ಮಾಡಿ , ..

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು

----------- Hari Om ---------

Sunday, May 17, 2020

Anjaneya Dandakam

Anjaneya Dandakam

                                                               Lord Anjaneya

 
ಶ್ರೀ ಆಂಜನೇಯಂ ಪ್ರಸನ್ನಾಂಜನೇಯಂ
ಪ್ರಭಾದಿವ್ಯಕಾಯಂ ಪ್ರಕೀರ್ತಿ ಪ್ರದಾಯಂ
ಭಜೇ ವಾಯುಪುತ್ರಂ ಭಜೇ ವಾಲಗಾತ್ರಂ ಭಜೇಹಂ ಪವಿತ್ರಂ
ಭಜೇ ಸೂರ್ಯಮಿತ್ರಂ ಭಜೇ ರುದ್ರರೂಪಂ
ಭಜೇ ಬ್ರಹ್ಮತೇಜಂ ಬಟಂಚುನ್ ಪ್ರಭಾತಂಬು
ಸಾಯಂತ್ರಮುನ್ ನೀನಾಮಸಂಕೀರ್ತನಲ್ ಜೇಸಿ
ನೀ ರೂಪು ವರ್ಣಿಂಚಿ ನೀಮೀದ ನೇ ದಂಡಕಂ ಬೊಕ್ಕಟಿನ್ ಜೇಯ
ನೀ ಮೂರ್ತಿಗಾವಿಂಚಿ ನೀಸುಂದರಂ ಬೆಂಚಿ ನೀ ದಾಸದಾಸುಂಡವೈ
ರಾಮಭಕ್ತುಂಡನೈ ನಿನ್ನು ನೇಗೊಲ್ಚೆದನ್
ನೀ ಕಟಾಕ್ಷಂಬುನನ್ ಜೂಚಿತೇ ವೇಡುಕಲ್ ಚೇಸಿತೇ
ನಾ ಮೊರಾಲಿಂಚಿತೇ ನನ್ನು ರಕ್ಷಿಂಚಿತೇ
ಅಂಜನಾದೇವಿ ಗರ್ಭಾನ್ವಯಾ ದೇವ
ನಿನ್ನೆಂಚ ನೇನೆಂತವಾಡನ್
ದಯಾಶಾಲಿವೈ ಜೂಚಿಯುನ್ ದಾತವೈ ಬ್ರೋಚಿಯುನ್
ದಗ್ಗರನ್ ನಿಲ್ಚಿಯುನ್ ದೊಲ್ಲಿ ಸುಗ್ರೀವುಕುನ್-ಮಂತ್ರಿವೈ
ಸ್ವಾಮಿ ಕಾರ್ಯಾರ್ಥಮೈ ಯೇಗಿ
ಶ್ರೀರಾಮ ಸೌಮಿತ್ರುಲಂ ಜೂಚಿ ವಾರಿನ್ವಿಚಾರಿಂಚಿ
ಸರ್ವೇಶು ಬೂಜಿಂಚಿ ಯಬ್ಭಾನುಜುಂ ಬಂಟು ಗಾವಿಂಚಿ
ವಾಲಿನಿನ್ ಜಂಪಿಂಚಿ ಕಾಕುತ್ಥ್ಸ ತಿಲಕುನ್ ಕೃಪಾದೃಷ್ಟಿ ವೀಕ್ಷಿಂಚಿ
ಕಿಷ್ಕಿಂಧಕೇತೆಂಚಿ ಶ್ರೀರಾಮ ಕಾರ್ಯಾರ್ಥಮೈ ಲಂಕ ಕೇತೆಂಚಿಯುನ್
ಲಂಕಿಣಿನ್ ಜಂಪಿಯುನ್ ಲಂಕನುನ್ ಗಾಲ್ಚಿಯುನ್
ಯಭ್ಭೂಮಿಜಂ ಜೂಚಿ ಯಾನಂದಮುಪ್ಪೊಂಗಿ ಯಾಯುಂಗರಂಬಿಚ್ಚಿ
ಯಾರತ್ನಮುನ್ ದೆಚ್ಚಿ ಶ್ರೀರಾಮುನಕುನ್ನಿಚ್ಚಿ ಸಂತೋಷಮುನ್‌ಜೇಸಿ
ಸುಗ್ರೀವುನಿನ್ ಯಂಗದುನ್ ಜಾಂಬವಂತು ನ್ನಲುನ್ನೀಲುಲನ್ ಗೂಡಿ
ಯಾಸೇತುವುನ್ ದಾಟಿ ವಾನರುಲ್‍ಮೂಕಲೈ ಪೆನ್ಮೂಕಲೈ
ಯಾದೈತ್ಯುಲನ್ ದ್ರುಂಚಗಾ ರಾವಣುಂಡಂತ ಕಾಲಾಗ್ನಿ ರುದ್ರುಂಡುಗಾ ವಚ್ಚಿ
ಬ್ರಹ್ಮಾಂಡಮೈನಟ್ಟಿ ಯಾ ಶಕ್ತಿನಿನ್‍ವೈಚಿ ಯಾಲಕ್ಷಣುನ್ ಮೂರ್ಛನೊಂದಿಂಪಗಾನಪ್ಪುಡೇ ನೀವು
ಸಂಜೀವಿನಿನ್‍ದೆಚ್ಚಿ ಸೌಮಿತ್ರಿಕಿನ್ನಿಚ್ಚಿ ಪ್ರಾಣಂಬು ರಕ್ಷಿಂಪಗಾ
ಕುಂಭಕರ್ಣಾದುಲ ನ್ವೀರುಲಂ ಬೋರ ಶ್ರೀರಾಮ ಬಾಣಾಗ್ನಿ
ವಾರಂದರಿನ್ ರಾವಣುನ್ ಜಂಪಗಾ ನಂತ ಲೋಕಂಬು ಲಾನಂದಮೈ ಯುಂಡ
ನವ್ವೇಳನು ನ್ವಿಭೀಷುಣುನ್ ವೇಡುಕನ್ ದೋಡುಕನ್ ವಚ್ಚಿ ಪಟ್ಟಾಭಿಷೇಕಂಬು ಚೇಯಿಂಚಿ,
ಸೀತಾಮಹಾದೇವಿನಿನ್ ದೆಚ್ಚಿ ಶ್ರೀರಾಮುಕುನ್ನಿಚ್ಚಿ,
ಯಂತನ್ನಯೋಧ್ಯಾಪುರಿನ್‍ಜೊಚ್ಚಿ ಪಟ್ಟಾಭಿಷೇಕಂಬು ಸಂರಂಭಮೈಯುನ್ನ
ನೀಕನ್ನ ನಾಕೆವ್ವರುನ್ ಗೂರ್ಮಿ ಲೇರಂಚು ಮನ್ನಿಂಚಿ ಶ್ರೀರಾಮಭಕ್ತ ಪ್ರಶಸ್ತಂಬುಗಾ
ನಿನ್ನು ಸೇವಿಂಚಿ ನೀ ಕೀರ್ತನಲ್ ಚೇಸಿನನ್ ಪಾಪಮುಲ್‍ಲ್ಬಾಯುನೇ ಭಯಮುಲುನ್
ದೀರುನೇ ಭಾಗ್ಯಮುಲ್ ಗಲ್ಗುನೇ ಸಾಮ್ರಾಜ್ಯಮುಲ್ ಗಲ್ಗು ಸಂಪತ್ತುಲುನ್ ಕಲ್ಗುನೋ
ವಾನರಾಕಾರ ಯೋಭಕ್ತ ಮಂದಾರ ಯೋಪುಣ್ಯ ಸಂಚಾರ ಯೋಧೀರ ಯೋವೀರ
ನೀವೇ ಸಮಸ್ತಂಬುಗಾ ನೊಪ್ಪಿ ಯಾತಾರಕ ಬ್ರಹ್ಮ ಮಂತ್ರಂಬು ಪಠಿಯಿಂಚುಚುನ್ ಸ್ಥಿರಮ್ಮುಗನ್
ವಜ್ರದೇಹಂಬುನುನ್ ದಾಲ್ಚಿ ಶ್ರೀರಾಮ ಶ್ರೀರಾಮಯಂಚುನ್ ಮನಃಪೂತಮೈನ ಎಪ್ಪುಡುನ್ ತಪ್ಪಕನ್
ತಲತುನಾ ಜಿಹ್ವಯಂದುಂಡಿ ನೀ ದೀರ್ಘದೇಹಮ್ಮು ತ್ರೈಲೋಕ್ಯ ಸಂಚಾರಿವೈ ರಾಮ
ನಾಮಾಂಕಿತಧ್ಯಾನಿವೈ ಬ್ರಹ್ಮತೇಜಂಬುನನ್ ರೌದ್ರನೀಜ್ವಾಲ
ಕಲ್ಲೋಲ ಹಾವೀರ ಹನುಮಂತ ಓಂಕಾರ ಶಬ್ದಂಬುಲನ್ ಭೂತ ಪ್ರೇತಂಬುಲನ್ ಬೆನ್
ಪಿಶಾಚಂಬುಲನ್ ಶಾಕಿನೀ ಢಾಕಿನೀತ್ಯಾದುಲನ್ ಗಾಲಿದಯ್ಯಂಬುಲನ್
ನೀದು ವಾಲಂಬುನನ್ ಜುಟ್ಟಿ ನೇಲಂಬಡಂ ಗೊಟ್ಟಿ ನೀಮುಷ್ಟಿ ಘಾತಂಬುಲನ್
ಬಾಹುದಂಡಂಬುಲನ್ ರೋಮಖಂಡಂಬುಲನ್ ದ್ರುಂಚಿ ಕಾಲಾಗ್ನಿ
ರುದ್ರುಂಡವೈ ನೀವು ಬ್ರಹ್ಮಪ್ರಭಾಭಾಸಿತಂಬೈನ ನೀದಿವ್ಯ ತೇಜಂಬುನುನ್ ಜೂಚಿ
ರಾರೋರಿ ನಾಮುದ್ದು ನರಸಿಂಹ ಯನ್‍ಚುನ್ ದಯಾದೃಷ್ಟಿ
ವೀಕ್ಷಿಂಚಿ ನನ್ನೇಲು ನಾಸ್ವಾಮಿಯೋ ಯಾಂಜನೇಯಾ
ನಮಸ್ತೇ ಸದಾ ಬ್ರಹ್ಮಚಾರೀ


ನಮಸ್ತೇ ನಮೋವಾಯುಪುತ್ರಾ ನಮಸ್ತೇ ನಮಃ 


                                                          Lord Hanuman

This is a very powerful Mantra and one who recites this will get blessed with Strength and face any obstacles in Life.

   --------- Hari Om -------- 

Wednesday, April 15, 2020

Powerful Mantra for Curing any Disease

Powerful Mantra for Curing any Disease


                                                            Lord Achyutha

This is a Powerful Mantra which wards off all diseases please recite at least 108 times after having bath in the morning.
 
 
ಶ್ರೀಪುಂಡರೀಕಾಕ್ಷಾಯ ನಮಃ



ಮುಂದಿನ ಶ್ಲೋಕಗಳನ್ನು ಪಾರಾಯಣ ಮಾಡುವುದು.

*
ಸಮಸ್ತ-ದುರಿತ-ವ್ಯಾಧಿ
ಸಂಘ-ಧ್ವಂಸ-ಪಟೀಯಸೇ।*
*
ಅಚ್ಯುತಾನಂತ-ಗೋವಿಂದ
ನಾಮ್ನೇ ಧಾಮ್ನೇ ನಮೋ ನಮಃ॥*
*
ಅಚ್ಯುತಾನಂತ-ಗೋವಿಂದ
ನಾಮೋಚ್ಚಾರಣ-ಭೀಷಿತಾಃ ।*
*
ನಶ್ಯಂತಿ ಸಕಲಾ ರೋಗಾಃ
ಸತ್ಯಂ ಸತ್ಯಂ ವದಾಮ್ಯಹಂ!!*


ಇರುವಲ್ಲಿಯೇ ಎಲ್ಲರೂ 108 ಬಾರಿ ಪಾರಾಯಣ ಮಾಡಿ.


                                                                  Lord Krishna


                                                        Lord Govinda ( Venkateswara )


This is a Powerful Mantra which wards off all diseases please recite at least 108 times after having bath in the morning many have blessed with this mantra.

                             ---------- Hari Om ---------
 
 

Tuesday, March 10, 2020

35 Health Tips

35 Health Tips 



 

ನಮ್ಮೆಲ್ಲರ ಆರೋಗ್ಯದ ಗುಟ್ಟು ಈ 35 ಸೂತ್ರಗಳಲ್ಲಡಗಿದೆ
 
 ಸಂಪೂರ್ಣವಾಗಿ ಆರೋಗ್ಯಕರವಾದ ಜೀವನವನ್ನು ಹೊಂದ ಬಯಸುವವರು ಈ ಕೆಳಗೆ ತಿಳಿಸಲಾದ 35 ಸೂತ್ರಗಳನ್ನು ಪಾಲಿಸಿ. ಇಂದಿನ ಪೀಳಿಗೆಯ ಜನಾಂಗ ಇದನ್ನು ಮರೆತಿರಬಹುದು. ಅದಕ್ಕೇ ನಿಮಗೆ ಮತ್ತೊಮ್ಮೆ ನೆನಪಿಸುತ್ತಿದ್ದೇನೆ. ‌


1. ಬೆಳಿಗ್ಗೆ 4.30 ಕ್ಕೆ ನಿದ್ದೆಯಿಂದ ಏಳಬೇಕು.

2. ನಿದ್ದೆಯಿಂದೆ ಎಚ್ಚರಗೊಂಡ ತಕ್ಷಣ ಕುಳಿತುಕೊಂಡು ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಸೇವಿಸಬೇಕು.

3. ಐಸ್ ಕ್ರೀಂ ತಿನ್ನಲೇ ಬಾರದು.

4. ಫ್ರಿಡ್ಜ್ ನಿಂದ ಹೊರತೆಗೆದ ಆಹಾರ ಪದಾರ್ಥಗಳನ್ನು, ಒಂದು ಗಂಟೆಯ ನಂತರ ಉಪಯೋಗಿಸಬೇಕು.

5. ತಂಪು ಪಾನೀಯವನ್ನು ಸೇವಿಸಲೇ ಬಾರದು.

6. ಮಾಡಿದ ಅಡುಗೆ ಬಿಸಿಯಾಗಿರುವಾಗಲೇ40 ನಿಮಿಷಗಳ ಒಳಗೆ ತಿನ್ನಬೇಕು.

7.
ಊಟವಾದ ನಂತರ 5-10 ನಿಮಿಷಗಳ ಕಾಲ ವಜ್ರಾಸನದಲ್ಲಿ ಕುಳಿತುಕೊಳ್ಳಬೇಕು.

8. ಬೆಳಿಗ್ಗೆ 8.30 ರ ಒಳಗೆ ಉಪಹಾರವನ್ನು ಸೇವಿಸಬೇಕು.

9. ಬೆಳಿಗ್ಗಿನ ಉಪಹಾರದೊಂದಿಗೆ ಹಣ್ಣಿನ ರಸವನ್ನು ಕುಡಿಯಬೇಕು.

10. ಉಪಹಾರದ ನಂತರ ತಪ್ಪದೇ ಕೆಲಸ ಮಾಡಬೇಕು.

11. ಮಧ್ಯಾನ್ಹದ ಒಳಗೆ 2-3 ಲೋಟ ನೀರು ಕುಡಿಯಬೇಕು.

12. ಊಟ ಮಾಡುವ 48 ನಿಮಿಷಗಳ ಮೊದಲು ನೀರು ಸೇವಿಸಬೇಕು.

13. ಕುಳಿತುಕೊಂಡು ಊಟ ಮಾಡಬೇಕು.

14.
ಆಹಾರವನ್ನು ಚೆನ್ನಾಗಿ ಜಗಿದು ನುಂಗಬೇಕು.

15. ಮಧ್ಯಾನ್ಹದ ಸಾಂಬಾರಿನಲ್ಲಿ ಓಮ ಪುಡಿಯನ್ನು ಉಪಯೋಗಿಸಬೇಕು.

16. ಮಧ್ಯಾನ್ಹ ಹೊಟ್ಟೆ ತುಂಬಾ ಊಟ ಮಾಡಬೇಕು.

17. ಮಧ್ಯಾನ್ಹದ ಊಟದ ನಂತರ ಮಜ್ಜಿಗೆ ಸೇವಿಸಬೇಕು.

18. ಊಟದ ನಂತರ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಬೇಕು.

19. ಸೂರ್ಯ ಮುಳುಗುವುದಕ್ಕೆ ಮುಂಚೆಯೇ ಊಟ ಮಾಡಬೇಕು.

20. ರಾತ್ರಿಯ ವೇಳೆ ಮಿತವಾಗಿ ಊಟಮಾಡಬೇಕು.

21. ರಾತ್ರಿ ಊಟದ ನಂತರ ಒಮದು ಕಿ.ಮೀ ದೂರ ನಡೆಯಬೇಕು.

22. ರಾತ್ರಿ ಊಟವಾದ ಒಮದು ಗಂಟೆಯ ನಂತರ ಹಾಲು ಕುಡಿಯಬೇಕು.

23. ರಾತ್ರಿವೇಳೆ ಲಸ್ಸೀ, ಮಜ್ಜಿಗೆ ಕುಡಿಯ ಬಾರದು.

24. ರಾತ್ರಿಯ ವೇಳೆ ಹುಳಿ ಹಣ್ಣುಗಳನ್ನು ತಿನ್ನಬಾರದು.

25. ರಾತ್ರಿ 9-10 ಗಂಟೆಗೆ ಮಲಗಬೇಕು.

26. ಸಕ್ಕರೆ, ಮೈದಾ, ಉಪ್ಪು ಕಡಿಮೆ ಉಪಯೋಗಿಸಬೇಕು.

27. ರಾತ್ರಿ ಸಲಾಡ್ ತಿನ್ನಬಾರದು.

28. ವಿದೇಶಿ ಆಹಾರ ಪದಾರ್ಥಗಳನ್ನು ತಿನ್ನಲೇ ಬಾರದು.

29. ಟೀ, ಕಾಫೀ ಕುಡಿಯದಿರಲು ಪ್ರಯತ್ನಿಸಿ.

30. ಹಾಲಿಗೆ ಅರಶಿನ ಬೆರೆಸಿ ಕುಡಿದರೆ, ಕ್ಯಾನ್ಸರ್ ಬರುವುದಿಲ್ಲ.

31. ಆಯುರ್ವೇದ ಚಿಕಿತ್ಸಾ ಪದ್ದತಿ ಒಳ್ಳೆಯದು.

32. ಅಕ್ಟೋಬರ್ ನಿಂದ ಮಾರ್ಚ್ (ಚಳಿಗಾಲ) ಬೆಳ್ಳಿ, ಬಂಗಾರದ ಪಾತ್ರೆಯಲ್ಲಿ ನೀರು ಕುಡಿಯಬೇಕು.

33. ಜೂನ್ ನಿಂದ ಸೆಪ್ಟೆಂಬರ್ ( ಮಳೆಗಾಲ) ತಿಂಗಳಲ್ಲಿ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯಬೇಕು.

34. ಮಾರ್ಚ್ ನಿಂದ ಜೂನ್ ( ಬೇಸಿಗೆ ಕಾಲ) ಮಣ್ಣಿನ ಪ್ರಾತ್ರೆಯಲ್ಲಿರಿಸಿದ ನೀರನ್ನು ಕುಡಿಯಬೇಕು.

35. ಊಟಮಾಡುವಾಗ ನೀರು ಕುಡಿಯ ಬಾರದು.

ಅವಶ್ಯವಿದ್ದಾಗ ಮಾತ್ರ ನೀರು ಕುಡಿಯಬೇಕು.



----------- Hari Om ------------

Thursday, February 6, 2020

Ashwatha Tree or Peepul Tree or Arali Mara - King of Trees - Powerful tree


Ashwatha Tree or Peepul Tree or Arali Mara - King of Trees - Powerful tree

ಅಶ್ವತ್ಥಮರ
-----------------------------------

                                                                 Ashwatha Tree 


🍃 ಅಶ್ವತ್ಥಮರದಲ್ಲಿ ಭಗವಂತನು ಹಯಗ್ರೀಯ ರೂಪದಿಂದ ವಿಶೇಷವಾಗಿ ಅಭಿವ್ಯಕ್ತನಾಗಿ ಈ ಮರವು ಉಳಿದೆಲ್ಲಾ ಮರಗಳಿಗಿಂತ ಹೆಚ್ಚು ಯೋಗ್ಯವೆಂದು ತೋರಿಸುತ್ತಾನೆ .

🍃
ಅಶ್ವತ್ಥ ವೃಕ್ಷದ ಮಧ್ಯಭಾಗದಲ್ಲಿ ವಿಷ್ಣು, ತುದಿಯಲ್ಲಿ ರುದ್ರ, ಮೂಲಭಾಗದಲ್ಲಿ ಬ್ರಹ್ಮ ದೇವರು ನೆಲೆಸಿರುವರು.

🍃
ಅಶ್ವತ್ಥಮರದ ದರ್ಶನ ಪಾಪನಾಶಕ, ಸ್ಪರ್ಶ ಶ್ರೀಕಾರಕ , ಪ್ರದಕ್ಷಿಣೆ ಆಯುಷ್ಯಕಾರಕ ಎಂದು ಪದ್ಮ ಪುರಾಣ ಹೇಳುತ್ತದೆ.

🍃
ಪ್ರತಿದಿನ ಈ ವೃಕ್ಷದ ಸ್ಪರ್ಶ ನಿಷಿದ್ಧ ಶನಿವಾರದಂದು ಮಾತ್ರ ಸ್ಪರ್ಶಿಸಬೇಕೆಂದು ಧರ್ಮಶಾಸ್ತ್ರಗಳು ವಿಧಿಸುತ್ತವೆ.

🍃
ಸಂಧ್ಯಾಕಾಲದಲ್ಲಿ ಸೂರ್ಯಾಸ್ತವಾದ ಮೇಲೆ ಪ್ರದಕ್ಷಿಣೆ ಮಾಡಬಾರದು ಎಂದು ಪದ್ಮಪುರಾಣ ಹೇಳುತ್ತದೆ

🍃
ಏಳು ಪ್ರದಕ್ಷಿಣೆ ಮಾಡಿದರೆ 10,000 ಗೋದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ. ಬೇರೆ ಯಾವ ವೃಕ್ಷವು ಇಷ್ಟು ಪುಣ್ಯಪ್ರದವಲ್ಲ.

🍃
ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ , ಎಂಟು ಬಿಲ್ವಪತ್ರೆಗಿಡ , ಮತ್ತು ನಿಂಬೆಮರ ನೆಟ್ಟಷ್ಟು ಫಲ.

🍃
ಜಲಾಶಯ , ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಿಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪಿತೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ.



Ashwatha Tree Leaves


Trimurti Gods reside on this tree ( Brahma in Roots & Vishnu in Middle Stem & Shiva on Top )
Among trees, the Aswatha is the most important. In most of the places, an idol or murthy of Serpent God is consecrated below this tree. In Kerala and Tamil Nadu the family which plants the tree does sacred thread ceremony to the tree and then conducts its marriage with the Neem tree. Most of the Serpent Temples in Karnataka and over South India and Ganesha temples in Tamil Nadu are constructed below this tree.

Moola Mantra:

ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣುರೂಪಿಣೇ
ಅಗ್ರತಃ ಶಿವರೂಪಾಯ ಅಶ್ವತ್ಥಾಯ ನಮೋ ನಮಃ

Moolatho Brahma roopaya, madhyatho Vishnu roopine,
Agratha Shiva roopaya Vruksha rajaya they namah||
 
मूलतो ब्रह्मरूपाय मध्यतो विष्णुरूपिणे।
अग्रतः शिवरूपाय अश्वत्थाय नमो नमः।। 
 
5 Mantras associated with Ashwatha Tree or Vruksha

) ಮೂಲತೋ ಬ್ರಹ್ಮರೂಪಾಯ ಮಧ್ಯತೋ ವಿಷ್ಣುರೂಪಿಣೇ |
ಅಗ್ರತೋ ರುದ್ರರೂಪಾಯ ವೃಕ್ಷರಾಜಾಯ ತೇ ನಮಃ ||
) ಅಶ್ವತ್ಥ ಹುತಭುಕ್ ವ್ಯಾಸೋ ಗೋವಿಂದಸ್ಯ ಸದಾಶ್ರಯಃ |
ಅಶೇಷಂ ಹರ ಮೇ ಶೋಕಂ ವೃಕ್ಷರಾಜ ನಮೋಸ್ತುತೇ ||
) ಅಮಂಗಲಾನಾಂ ಶಮನೀಂ ಶಮನೀಂ ದುಷ್ಕ್ರತಸ್ಯ ಚ |
ದುಸ್ವಪ್ನನಾಶಿನೀಂ ಧನ್ಯಾಂ ಪ್ರಪದ್ಯೇಹಂ ಶಮೀಂ ಶುಭಾಮ್|
ಶಮಿ ಶಮಯ ಮೇ ಪಾಪಂ ಶಮಿ ಶತ್ರುವಿನಾಶಿನಿ |
ಅರ್ಜುನಸ್ಯ ಧನುರ್ಧಾರಿ ರಾಮಸ್ಯ ಪ್ರಿಯದರ್ಶಿನಿ ||
) ದೇವಕಿಸುತಗೋವಿಂದ ದೇವದೇವ(ವಾಸುದೇವ) ಜಗತ್ಪತೇ |
ದೇಹಿ ಮೇ ತನಯಂ ಕೃಷ್ಣ ತ್ವಾಮಹಂ ಶರಣಂ ಗತಃ ||
) ಹಿಮವತ್ಯುತ್ತರೇ ಪಾರ್ಶ್ವೇ ಸುರಸಾ ನಾಮ ಯಕ್ಷಿಣೀ |
ತಸ್ಯಾಃ ಸ್ಮರಣ ಮಾತ್ರೇಣ ವಿಶಲ್ಯಾ ಗರ್ಬಿಣೀ ಭವೇತ್ ||

1) moolatO brahmaroopAya madhyatO viShNuroopiNE |
agratO rudraroopAya vRukSharAjAya tE namaH ||
2) ashwattha hutaBuk vyAsO gOviMdasya sadAshrayaH |
ashEShaM hara mE shOkaM vRukSharAja namOstutE ||
3) amaMgalAnAM shamanIM shamanIM duShkratasya cha |
duswapnanAshinIM dhanyAM prapadyEhaM shamIM shubhAm|
shami shamaya mE paapaM shami shatruvinaashini |
arjunasya dhanurdhaari rAmasya priyadarshini ||
4) dEvakisutagOviMda dEvadEva(vAsudEva) jagatpatE |
dEhi mE tanayaM kRuShNa tvAmahaM sharaNaM gataH ||
5) himavatyuttarE pArshvE surasA nAma yakShiNI |
tasyAH smaraNa mAtrENa vishalyA garbiNI bhavEt ||



Purport or Meaning of the Aswatha Mantra’s:

Moolatho Brahma roopaya, madhyatho Vishnu roopine,
Agratha Shiva roopaya Vruksha rajaya they namah|| 1
 
My salutations to the king of trees.
Whose root is the form of Brahma,
Middle is the form of Lord Vishnu,
And top is the form of Lord Shiva.

Aswatha sarva papani satha janma arjithanicha,
Nudhaswa mama vrakshendra, sarva aiswarya pradho bhava|| 2
 
The holy fig(banyan) tree pushes away, all sins earned,
In several hundred births, and Oh king of trees,
Please grant me all different types of wealth.

Ayurbalam yaso varcha, praja pasu vasooni cha,
Brahma prajnam cha medham cha thwam nodehi Vanaspathe|| 3
 
Would you not give me, Oh product of the forest.
Long life, fame, splendour, children, cattle and riches,
As also knowledge of God and intellectual wisdom.

Sathatham varuno raksheth thwamarad vrushtirasrayedh,
Parithasthwam nishevantham thrunani sukhamasthu they|| 4
 
You are always protected by Varuna as you are rain dependent,
And you do not allow any grass to grow in the shade round you.


                                                      another Picture of Ashwatha tree
Akshi spandham bhujaspandham duswapnam dhurvichinthanam,
Sathroonam cha samuthanam hyaswastha samaya Prabho|| 5
 
Oh Lord Aswatha, please control pain in the eye,
Pain of hands, bad dreams, bad and evil thoughts,
And help me in destruction of my enemies.

Aswathaya varenyaya sarva aiswarya pradhayine,
Namo duswapna nasaya, suswapna phala dhayine|| 6
 
Oh Aswatha who blesses us and grants all type of wealth,
My salutations to you, who destroys bad dreams and grants good dreams.

Yaam drushtwa muchythe rogai,
Sprushtwa papapai pramuchyathe,
Yad ashrayath chiran jeevi,
Tham Aswatham namamyaham|| 7
 
I salute that Aswatha,
Seeing which diseases flee,
Touching which sins are destroyed,
And surrendering to which,
You get long healthy life.

Aswatha sumaha bhaga, subhaga, Priya Darshana
Ishta kamam cha may dehi shatrubhyascha parabhavam|| 8
 
Oh great Lord Aswatha, who is pretty and looks pretty,
Please fulfill all my desires and give disappointment to my enemies.

Aayu prajam dhanam dhanyam soubhagyam sarva sampadam,
Dehi deva maha Vruksha, thwam aham saranam gatha|| 9
 
I surrender fully to you and,
So be pleased to give, oh great tree,
Long life, sons, wealth, cereals,
Great luck all types of wealth.


Rig yajur sama manthrathma, sarva roopi, parathpara,
Aswatho Veda moolo asou rishibhi prochyathe sada|| 10
 
 
Great sages go in search of Aswatha,
As it is the soul of Rig, Yajur and sama Vedas,
And takes all forms, greater than the greatest,
And is the root of all the three Vedas.



Brahmaha guruha chaiva daridhro vyadhi peeditha,
Aavarthya laksha sankhyam tham sthothram yedath sukhee bhavth|| 11
 
If this prayer is repeated one hundred thousand times,
Even those cursed by Brahma or the teacher,
And those who are poor and diseased,
Would get cured of all ills and lead a pleasant life.

Vyaktha avyaktha swaroopaya, srushti sthithyantha karine,
Adhi madhyanth soonyaya vishtarasravase nama|| 12
 
Salutations to the very stable one,
Who has clear and unclear forms,
Who creates, looks after and destroys,
And who does not have beginning, middle and end.

Ravim rava vadharaogye,
Shivam some Shivaya cha,
Shakthim bhoume jayarthi cha,
Vanijyarthi budhe sarana|| 13
 
Gurou gurum cha Vidhyarthi,
Dhanarthi bhargave sriyam,
Sarva dukha vimoksharthee,
Sarvesam mandha vasare|| 14
 
Sarvada sarva devam scha,
Viseshanmada somayo,
Aswatha roopino deva,
Vruksha rajo prapoojayeth|| 15
 
 
Go round on Sundays and worshiping Sun to get heath,
Go round on Mondays and
worshiping Shiva to get pleasant life,
Go round on Tuesdays and
worshiping Parvathi to get victory
Go round on Wednesdays and
worshiping Devas, to get luck in business,
Go round on Thursdays and
Worshiping Guru to get good knowledge
Go round on Fridays and
worshiping Goddess Lakshmi to get wealth
Go round on Saturdays and
worshiping the greatest god to get rid of all sorrow.
Always all gods especially Saturn and the moon
Worship the God in the form of Aswatha
And offer prayers to this Lord of all trees.


-------- - Hari Om --------